ಪ್ರಧಾನ ಮಂತ್ರಿಯವರ ಕಛೇರಿ
ಸ್ವಾಹಿದ್ ದಿವಸವು ಅಸ್ಸಾಂ ಚಳುವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ: ಪ್ರಧಾನಮಂತ್ರಿ
Posted On:
10 DEC 2024 4:16PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಹಿದ್ ದಿವಸವು ಅಸ್ಸಾಂ ಚಳವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ ಎಂದು ಹೇಳಿದರು.
ಅವರು Xನ ಪೋಸ್ಟ್ ನಲ್ಲಿ:
"ಸ್ವಾಹಿದ್ ದಿವಸವು ಅಸ್ಸಾಂ ಚಳವಳಿಗೆ ತಮ್ಮನ್ನು ತಾವು ಸಮರ್ಪಿಸಿಕೊಂಡವರ ಅಸಾಧಾರಣ ಧೈರ್ಯ ಮತ್ತು ತ್ಯಾಗಗಳನ್ನು ಸ್ಮರಿಸುವ ಸಂದರ್ಭವಾಗಿದೆ. ಅವರ ಅಚಲ ಸಂಕಲ್ಪ ಮತ್ತು ನಿಸ್ವಾರ್ಥ ಪ್ರಯತ್ನಗಳು ಅಸ್ಸಾಂನ ಅನನ್ಯ ಸಂಸ್ಕೃತಿ ಮತ್ತು ಗುರುತನ್ನು ಸಂರಕ್ಷಿಸಲು ಸಹಾಯ ಮಾಡಿವೆ. ಅವರ ಶೌರ್ಯವು ಅಭಿವೃದ್ಧಿ ಹೊಂದಿದ ಅಸ್ಸಾಂನ ಕಡೆಗೆ ದುಡಿಯಲು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತದೆ" ಎಂದು ಹೇಳಿದರು.
*****
(Release ID: 2083170)
Visitor Counter : 32
Read this release in:
Bengali
,
English
,
Urdu
,
Hindi
,
Marathi
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam