ಪ್ರಧಾನ ಮಂತ್ರಿಯವರ ಕಛೇರಿ
ಅಂಡಮಾನ್ ಮತ್ತು ನಿಕೋಬಾರ್ನಲ್ಲಿರುವ ದ್ವೀಪಗಳಿಗೆ ನಮ್ಮ ವೀರರ ಹೆಸರನ್ನು ಇಡುವುದು ದೇಶಕ್ಕೆ ಅವರು ಮಾಡಿದ ಸೇವೆಯನ್ನು ಮುಂದಿನ ಪೀಳಿಗೆಗೆ ನೆನಪಿಸುವ ಮಾರ್ಗವಾಗಿದೆ: ಪ್ರಧಾನಮಂತ್ರಿ
ಅಭಿವೃದ್ಧಿ ಮತ್ತು ರಾಷ್ಟ್ರನಿರ್ಮಾಣದಲ್ಲಿ ಮುಂದಕ್ಕೆ ಸಾಗುವ ತಮ್ಮ ಬೇರುಗಳೊಂದಿಗೆ ಸಂಪರ್ಕ ಹೊಂದಿರುವ ರಾಷ್ಟ್ರಗಳಾಗಿವೆ: ಪ್ರಧಾನಮಂತ್ರಿ
प्रविष्टि तिथि:
18 DEC 2024 2:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ನಮ್ಮ ವೀರರ ಹೆಸರನ್ನು ಇಡುವುದು ಅವರು ದೇಶಕ್ಕೆ ಮಾಡಿದ ಸೇವೆಯನ್ನು ಮುಂದಿನ ಪೀಳಿಗೆಗೆ ಸ್ಮರಿಸುವುದನ್ನು ಖಚಿತಪಡಿಸಿಕೊಳ್ಳುವ ಒಂದು ಮಾರ್ಗವಾಗಿದೆ. ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮುಂದೆ ಸಾಗುವ ತಮ್ಮ ಬೇರುಗಳೊಂದಿಗೆ ಸಂಪರ್ಕವನ್ನು ಹೊಂದಿರುವ ರಾಷ್ಟ್ರಗಳು ಎಂದು ಹೇಳಿದರು.
ಸಾಮಾಜಿಕ ಮಾಧ್ಯಮದಲ್ಲಿ ಶಿವ ಆರೂರ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು ಈ ರೀತಿಯ ಸಂದೇಶ ನೀಡಿದ್ದಾರೆ.
“ಅಂಡಮಾನ್ ಮತ್ತು ನಿಕೋಬಾರ್ನಲ್ಲಿರುವ ದ್ವೀಪಗಳಿಗೆ ನಮ್ಮ ವೀರರ ಹೆಸರನ್ನು ಇಡುವುದು ಅವರು ದೇಶಕ್ಕೆ ಮಾಡಿದ ಸೇವೆಯನ್ನು ಮುಂದಿನ ಪೀಳಿಗೆಗೆ ನೆನಪಿಸಿಕೊಳ್ಳುವ ಒಂದು ಮಾರ್ಗವಾಗಿದೆ. ಇದು ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಮ್ಮ ರಾಷ್ಟ್ರದ ಮೇಲೆ ಅಳಿಸಲಾಗದ ಛಾಪು ಮೂಡಿಸಿರುವ ಗಣ್ಯ ವ್ಯಕ್ತಿಗಳ ಸ್ಮರಣೆಯನ್ನು ಸಂರಕ್ಷಿಸುವ ಮತ್ತು ಆಚರಿಸುವ ನಮ್ಮ ದೊಡ್ಡ ಪ್ರಯತ್ನದ ಭಾಗವಾಗಿದೆ"
ಅಭಿವೃದ್ಧಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮುಂದೆ ಸಾಗುವುದು ತಮ್ಮ ಬೇರುಗಳೊಂದಿಗೆ ಸಂಪರ್ಕವನ್ನು ಹೊಂದಿರುವ ರಾಷ್ಟ್ರಗಳು ಎಂದು ಪ್ರಧಾನಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಸಮಾರಂಭದ ಭಾಷಣಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ https://www.youtube.com/watch?v=-8WT0FHaSdU
ಅಲ್ಲದೇ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಅನುಭವಿಸಿ. ಸೆಲ್ಯುಲಾರ್ ಜೈಲಿಗೆ ಭೇಟಿ ನೀಡಿ ಮತ್ತು ಮಹಾನ್ ವೀರ ಸಾವರ್ಕರ್ ಅವರ ಧೈರ್ಯ, ಸ್ಥೈರ್ಯ, ವೀರತ್ವದ ಬಗ್ಗೆ ಸ್ಫೂರ್ತಿ ಪಡೆಯಿರಿ ಎಂದು ಪ್ರಧಾನಮಂತ್ರಿ ಮೋದಿ ಸಂದೇಶ ನೀಡಿದ್ದಾರೆ.
*****
(रिलीज़ आईडी: 2085923)
आगंतुक पटल : 50
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam