ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹರಿಯಾಣ ಮಾಜಿ ಮುಖ್ಯಮಂತ್ರಿ ಶ್ರೀ ಓಂ ಪ್ರಕಾಶ್ ಚೌಟಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ 

Posted On: 20 DEC 2024 1:51PM by PIB Bengaluru

ಹರಿಯಾಣದ ಮಾಜಿ ಮುಖ್ಯಮಂತ್ರಿ ಶ್ರೀ ಓಂ ಪ್ರಕಾಶ್ ಚೌತಾಲಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರ ನಿಧನದಿಂದ ಅತೀವ ದುಃಖವಾಗಿದೆ. ಅವರು ಅನೇಕ ವರ್ಷಗಳ ಕಾಲ ರಾಜ್ಯ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಮತ್ತು ಚೌಧರಿ ದೇವಿ ಲಾಲ್ ಅವರ ಕಾರ್ಯಗಳನ್ನು ಮುಂದುವರಿಸಲು ಸತತವಾಗಿ ಶ್ರಮಿಸಿದ್ದರು. ದುಃಖದ ಈ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪಗಳು. ಓಂ ಶಾಂತಿ.”

 

 

*****


(Release ID: 2088116) Visitor Counter : 33