ಪ್ರಧಾನ ಮಂತ್ರಿಯವರ ಕಛೇರಿ
ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
प्रविष्टि तिथि:
06 JAN 2025 9:33AM by PIB Bengaluru
ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ ಅವರ ಚಿಂತನೆಗಳು ನಮಗೆ ಪ್ರೇರಣೆ ನೀಡುತ್ತವೆ.”
*****
(रिलीज़ आईडी: 2090587)
आगंतुक पटल : 62
इस विज्ञप्ति को इन भाषाओं में पढ़ें:
Telugu
,
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Malayalam