ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪರಿವರ್ತಕ ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡ ಪ್ರಧಾನಮಂತ್ರಿ

Posted On: 18 JAN 2025 9:08AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿವರ್ತಕ  ಸ್ವಾಮಿತ್ವ ಯೋಜನೆಯ ಬಗ್ಗೆ ಮಾಹಿತಿಯ ಎಳೆಯನ್ನು ಹಂಚಿಕೊಂಡರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ MyGovIndia ಹಂಚಿಕೊಂಡಿರುವ ಪೋಸ್ಟ್ ಗೆ ಪ್ರತಿಕ್ರಿಯಿಸುತ್ತಾ ಅವರು ಹೀಗೆ ಬರೆದಿದ್ದಾರೆ:

"ಸ್ವಾಮಿತ್ವ ಯೋಜನೆಯಿಂದ ಉಂಟಾದ ಪರಿವರ್ತನೆಯನ್ನು ವಿವರಿಸುವ ಮಾಹಿತಿಯುಕ್ತ ಎಳೆ," ಇದಾಗಿದೆ ಎಂದಿದ್ದಾರೆ.

 

 

*****


(Release ID: 2094361)