ಉಪರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಕರ್ನಾಟಕದ ರಾಣಿಬೆನ್ನೂರಿಗೆ 2025ರ ಫೆಬ್ರವರಿ 7 ರಂದು ಉಪರಾಷ್ಟ್ರಪತಿ ಭೇಟಿ


ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಭಾಗಿ

ಪ್ರಕಟಣಾ ದಿನಾಂಕ: 06 FEB 2025 10:00AM by PIB Bengaluru

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಫೆಬ್ರವರಿ 7 ರಂದು ಕರ್ನಾಟಕದ ರಾಣೆಬೆನ್ನೂರಿಗೆ ಭೇಟಿ ನೀಡಲಿದ್ದಾರೆ.

ಶ್ರೀ ಧನಕರ್ ಅವರು ತಮ್ಮ ಒಂದು ದಿನದ ಭೇಟಿಯ ಸಂದರ್ಭದಲ್ಲಿ ರಾಣೆಬೆನ್ನೂರಿನಲ್ಲಿ ಕರ್ನಾಟಕ ವೈಭವ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

 

*****


(ಪ್ರಕಟಣೆ ಐ.ಡಿ.: 2100181) ವಿಸಿಟರ್ ಕೌಂಟರ್ : 227
ಪ್ರಕಟಣೆಯನ್ನು ಇದರಲ್ಲಿ ಓದಿ: English , Urdu , हिन्दी , Gujarati , Tamil , Malayalam