ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಕರ್ಸನ್ ಭಾಯ್ ಸೋಲಂಕಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
04 FEB 2025 1:03PM by PIB Bengaluru
ಗುಜರಾತ್ ಶಾಸಕ ಶ್ರೀ ಕರ್ಸನ್ ಭಾಯಿ ಸೋಲಂಕಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಗುಜರಾತ್ ವಿಧಾನಸಭಾ ಸದಸ್ಯರಾಗಿದ್ದ ಶ್ರೀ ಕರ್ಸನ್ ಭಾಯ್ ಸೋಲಂಕಿ ಅವರ ನಿಧನದ ಸುದ್ದಿ ಆಘಾತಕಾರಿಯಾಗಿದೆ. ಅವರ ಸರಳ ಜೀವನ ಮತ್ತು ಹಿಂದುಳಿದವರ ಕಲ್ಯಾಣಕ್ಕಾಗಿ ಅವರು ಮಾಡಿದ ಸೇವಾ ಕಾರ್ಯಗಳು ಸದಾ ಸ್ಮರಣೀಯ.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬಕ್ಕೆ ತೀವ್ರ ಸಂತಾಪಗಳು”
*****
(रिलीज़ आईडी: 2104897)
आगंतुक पटल : 30
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Bengali-TR
,
Assamese
,
Punjabi
,
Gujarati
,
Odia
,
Tamil
,
Tamil
,
Telugu
,
Malayalam