ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಭೋಪಾಲ್ ನಲ್ಲಿ ಪೂಜ್ಯ ಶ್ರೀ ಕುಶಾಭೌ ಠಾಕ್ರೆ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

Posted On: 23 FEB 2025 10:07PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೋಪಾಲ್ ನಲ್ಲಿ ಪೂಜ್ಯ ಶ್ರೀ ಕುಶಾಭೌ ಠಾಕ್ರೆ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಎಕ್ಸ್ ತಾಣದಲ್ಲಿ ಪ್ರಧಾನಮಂತ್ರಿಯವರು ಹೀಗೆ ಬರೆದಿದ್ದಾರೆ:

“भोपाल में श्रद्धेय कुशाभाऊ ठाकरे जी की प्रतिमा पर श्रद्धा-सुमन अर्पित किए। उनका जीवन देशभर के भाजपा कार्यकर्ताओं को प्रेरित करता रहा है। सार्वजनिक जीवन में भी उनका योगदान सदैव स्मरणीय रहेगा।”

 

 

*****


(Release ID: 2105768) Visitor Counter : 6