ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

Posted On: 26 FEB 2025 9:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

Xನ ಪೋಸ್ಟ್ ನಲ್ಲಿ, ಶ್ರೀ ಮೋದಿಯವರು:

"ಎಲ್ಲಾ ದೇಶವಾಸಿಗಳ ಪರವಾಗಿ, ವೀರ್ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವಪೂರ್ವಕ ಶ್ರದ್ಧಾಂಜಲಿಯನ್ನು ಸಲ್ಲಿಸುತ್ತೇನೆ. ಸ್ವಾತಂತ್ರ್ಯ ಚಳವಳಿಯಲ್ಲಿ ತಪಸ್ಸು, ತ್ಯಾಗ, ಧೈರ್ಯ ಮತ್ತು ಹೋರಾಟದ ಅವರ ಅಮೂಲ್ಯ ಸಮಯ ಮತ್ತು ಕೊಡುಗೆಯನ್ನು ರಾಷ್ಟ್ರವು ಕೃತಜ್ಞಪೂರ್ವಕವಾಗಿ ನೆನೆಯುತ್ತದೆ" ಎಂದು ಹೇಳಿದ್ದಾರೆ.

 

 

*****


(Release ID: 2106388) Visitor Counter : 12