ಪ್ರಧಾನ ಮಂತ್ರಿಯವರ ಕಛೇರಿ
ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕದಲ್ಲಿ ಪ್ರಧಾನಮಂತ್ರಿ ಗೌರವ ನಮನ
ಪ್ರಕಟಣಾ ದಿನಾಂಕ:
05 APR 2025 8:36PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕೊಲಂಬೋ ಸಮೀಪದ ಶ್ರೀ ಜಯವರ್ಧನಪುರ ಕೋಟೆಯಲ್ಲಿರುವ 'ಭಾರತೀಯ ಶಾಂತಿಪಾಲನಾ ಪಡೆ (ಐಪಿಕೆಎಫ್) ಸ್ಮಾರಕ'ಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
ಭಾರತೀಯ ಶಾಂತಿಪಾಲನಾ ಪಡೆ ಸ್ಮಾರಕವು ಶ್ರೀಲಂಕಾದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸುವಲ್ಲಿ ಸರ್ವೋಚ್ಚ ತ್ಯಾಗ ಮಾಡಿದ ಭಾರತೀಯ ಶಾಂತಿಪಾಲನಾ ಪಡೆಯ ಸೈನಿಕರನ್ನು ಸ್ಮರಿಸುತ್ತದೆ.
*****
(ಪ್ರಕಟಣೆ ಐ.ಡಿ.: 2119669)
ವಿಸಿಟರ್ ಕೌಂಟರ್ : 45
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam