ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಹರೀಶ್ ಭಾಯ್ ನಾಯಕ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
12 APR 2025 2:29PM by PIB Bengaluru
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಪ್ರಚಾರಕರಾದ ಶ್ರೀ ಹರೀಶ್ಭಾಯ್ ನಾಯಕ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದರು. ಸಾಮಾಜಿಕ ಸೇವಾ ಚಟುವಟಿಕೆಗಳು ಮತ್ತು ಸಂಘಟನಾ ಕಾರ್ಯಗಳಿಗೆ ಅವರ ಕೊಡುಗೆ ಸದಾ ಸ್ಮರಣೀಯ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.
ಎಕ್ಸ್ ತಾಣದ ತಮ್ಮ ಸಂದೇಶದಲ್ಲಿ ಪ್ರಧಾನಮಂತ್ರಿಯವರು ಈ ರೀತಿ ತಿಳಿಸಿದ್ದಾರೆ;
“રાષ્ટ્રીય સ્વયંસેવક સંઘના વરિષ્ઠ પ્રચારક શ્રી હરીશભાઈ નાયકના અવસાનથી દુઃખ થયું. સેવાકીય પ્રવૃત્તિઓ અને સંગઠનાત્મક કાર્યોમાં તેમનું યોગદાન હંમેશાં યાદ રહેશે.
નોંધનીય છે કે તેઓએ પોતાનું સમગ્ર જીવન દેશ માટે સમર્પિત કર્યું અને મૃત્યુ પછી, તેઓની ઈચ્છા અનુસાર ભાવિ પેઢીઓના શિક્ષણ માટે દેહદાન કરવામાં આવ્યું.
ઈશ્વર દિવંગત આત્માને શાંતિ પ્રદાન કરે તેવી પ્રાર્થના….
ૐ શાંતિ...!!”
*****
(ಪ್ರಕಟಣೆ ಐ.ಡಿ.: 2121378)
ವಿಸಿಟರ್ ಕೌಂಟರ್ : 68
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
Odia
,
Telugu
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Tamil
,
Malayalam