ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವಿಕಸಿತ ಭಾರತದ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳಿಗೆ ಬದ್ಧರಾಗಿರುವಂತೆ ಕರೆ ನೀಡಿದ ಪ್ರಧಾನಮಂತ್ರಿ

Posted On: 14 APR 2025 12:18PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಕಸಿತ ಭಾರತದ ನಿರ್ಮಾಣದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳಿಗೆ ತಮ್ಮ ಬದ್ಧತೆಯನ್ನು ತೋರುವಂತೆ ನಾಗರಿಕರಿಗೆ ಕರೆ ನೀಡಿದರು. ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರು Xನಲ್ಲಿ ಮಾಡಿದ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು:

"ಬಾಬಾ ಸಾಹೇಬ್ ಅವರು ಆಧುನಿಕ ಭಾರತದ ಶ್ರೇಷ್ಠ ಚಿಂತಕರಾಗಿದ್ದು, ಸಾಂಸ್ಥಿಕ ನಿರ್ಮಾತೃಗಳಲ್ಲಿ ಒಬ್ಬರು ಎಂದು ರಕ್ಷಣಾ ಸಚಿವರಾದ ಶ್ರೀ @rajnathsingh ಬರೆದಿದ್ದಾರೆ. ಪ್ರಮುಖ ಸಂಸ್ಥೆಗಳನ್ನು ಸ್ಥಾಪಿಸುವಲ್ಲಿ ಡಾ. ಅಂಬೇಡ್ಕರ್ ಅವರ ಪಾತ್ರವನ್ನು ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರು ನೆನಪಿಸಿಕೊಳ್ಳುತ್ತಾರೆ. ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ಅವರ ಆದರ್ಶಗಳಿಗೆ ತಮ್ಮ ಬದ್ಧತೆಯನ್ನು ಕಾಯ್ದುಕೊಳ್ಳುವಂತೆ ನಾಗರಿಕರಿಗೆ ಕರೆ ನೀಡಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ.

 

 

*****


(Release ID: 2121665) Visitor Counter : 15