ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿ - ಪ್ರಧಾನಮಂತ್ರಿ ಸಂತಾಪ


ಪಿ ಎಂ ಎನ್ ಆರ್ ಎಫ್ ನಿಂದ ಪರಿಹಾರ ಪ್ರಕಟಿಸಿದ ಪ್ರಧಾನಮಂತ್ರಿ

Posted On: 27 APR 2025 9:49PM by PIB Bengaluru

ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.  ಪ್ರಧಾನಮಂತ್ರಿ ರಾಷ್ಡ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಅವರು ಪರಿಹಾರ ಘೋಷಿಸಿದ್ದಾರೆ.  ಮೃತರ ವಾರಸುದಾರರಿಗೆ ತಲಾ ರೂ. 2 ಲಕ್ಷ  ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ: 

"ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ರೂ.  50,000 ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ @narendramodi"

 

 

*****


(Release ID: 2124864) Visitor Counter : 5