ಪ್ರಧಾನ ಮಂತ್ರಿಯವರ ಕಛೇರಿ
ಅಕ್ಷಯ ತೃತೀಯ ಪ್ರಯುಕ್ತ ಜನತೆಗೆ ಪ್ರಧಾನಮಂತ್ರಿ ಶುಭಾಶಯ
Posted On:
30 APR 2025 8:53AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು,
"ಅಕ್ಷಯ ತೃತೀಯದಂದು ನಿಮ್ಮೆಲ್ಲರಿಗೂ ಅನಂತ ಶುಭಾಶಯಗಳು. ಮಾನವೀಯತೆಗೆ ಸಮರ್ಪಿತವಾದ ಈ ಪವಿತ್ರ ಹಬ್ಬವು ಎಲ್ಲರಿಗೂ ಯಶಸ್ಸು, ಸಮೃದ್ಧಿ ಮತ್ತು ಸಂತೋಷವನ್ನು ತರಲಿ, ಇದು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ." ಎಂದು ತಿಳಿಸಿದ್ದಾರೆ.
*****
(Release ID: 2125386)
Visitor Counter : 26
Read this release in:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam