ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 03 MAY 2025 9:12AM by PIB Bengaluru

ಇಂದು ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದರು.

ತಮ್ಮ ಎಕ್ಸ್ ತಾಣದ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಹೀಗೆ ಹೇಳಿದೆ:

"ಗೋವಾದ ಶಿರ್ಗಾವೊದಲ್ಲಿ ಕಾಲ್ತುಳಿತದಿಂದಾಗಿ ಸಂಭವಿಸಿದ ಪ್ರಾಣಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ: ಪ್ರಧಾನಮಂತ್ರಿ @narendramodi"

 

 

*****


(ಪ್ರಕಟಣೆ ಐ.ಡಿ.: 2126835) ವಿಸಿಟರ್ ಕೌಂಟರ್ : 29