ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಶಿವಾನಂದ್ ಬಾಬಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
04 MAY 2025 10:58AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಯೋಗ ಸಾಧಕರು ಮತ್ತು ಕಾಶಿಯ ನಿವಾಸಿ ಶ್ರೀ ಶಿವಾನಂದ್ ಬಾಬಾ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದರು.
ಅವರು ಎಕ್ಸ್ ತಾಣದಲ್ಲಿ ಈ ರೀತಿಯ ಸಂದೇಶ ಬರೆದು ತಿಳಿಸಿದ್ದಾರೆ:
“योग साधक और काशी निवासी शिवानंद बाबा जी के निधन से अत्यंत दुख हुआ है। योग और साधना को समर्पित उनका जीवन देश की हर पीढ़ी को प्रेरित करता रहेगा। योग के जरिए समाज की सेवा के लिए उन्हें पद्मश्री से सम्मानित भी किया गया था।
शिवानंद बाबा का शिवलोक प्रयाण हम सब काशीवासियों और उनसे प्रेरणा लेने वाले करोड़ों लोगों के लिए अपूरणीय क्षति है। मैं इस दुःख की घड़ी में उन्हें श्रद्धांजलि देता हूं।”
*****
(Release ID: 2127023)
Visitor Counter : 21
Read this release in:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam