ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ 

Posted On: 24 MAY 2025 8:41PM by PIB Bengaluru

ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ ರೇವಂತ್ ರೆಡ್ಡಿ ಅವರು ಇಂದು ದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು.

ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ ಇದನ್ನು ಪೋಸ್ಟ್ ಮಾಡಿದ್ದು,

"ತೆಲಂಗಾಣದ ಮುಖ್ಯಮಂತ್ರಿಗಳಾದ ಶ್ರೀ @revanth_anumula ಅವರು ಇಂದು ಪ್ರಧಾನಮಂತ್ರಿ @narendramodi ಅವರನ್ನು ಭೇಟಿ ಮಾಡಿದರು. 

@TelanganaCMO”

 

 

*****


(Release ID: 2131274)