ಪ್ರಧಾನ ಮಂತ್ರಿಯವರ ಕಛೇರಿ
ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಉದ್ಘಾಟನೆ ಸಂದರ್ಭದಲ್ಲಿ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರಕ್ಕೆ ಪ್ರಧಾನಮಂತ್ರಿ ಶ್ಲಾಘನೆ
Posted On:
05 JUN 2025 6:18PM by PIB Bengaluru
ಮೂಲಸೌಕರ್ಯ ಆಧಾರಿತ ಬೆಳವಣಿಗೆಗೆ ಮಹಾರಾಷ್ಟ್ರ ಎನ್ ಡಿ ಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಿಂದೂಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗದ ಅದ್ಧೂರಿ ಉದ್ಘಾಟನೆಯ ಬಳಿಕ ಶ್ಲಾಘಿಸಿದ್ದಾರೆ.
ಈ ಉದ್ಘಾಟನೆಯ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿಯವರ ಪೋಸ್ಟ್ ಗೆ ಪ್ರತಿಕ್ರಿಯೆಯಾಗಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:
"ರಾಜ್ಯದಲ್ಲಿ ಸಂಪರ್ಕವನ್ನು ಸುಧಾರಿಸಲು ಮತ್ತು ಸುಲಲಿತ ಜೀವನ ಉತ್ತೇಜಿಸಲು ನಿರಂತರವಾಗಿ ಆದ್ಯತೆ ನೀಡಿದ ಮಹಾರಾಷ್ಟ್ರದಲ್ಲಿನ ಎನ್ ಡಿ ಎ ಸರ್ಕಾರಕ್ಕೆ ಅಭಿನಂದನೆಗಳು!"
“महाराष्ट्रातील कनेक्टिव्हिटीत सुधारणा घडवून आणणे आणि जीवन सुलभतेला चालना देणे यावर सातत्यपूर्णतेने लक्ष केंद्रित केल्याबद्दल राष्ट्रीय लोकशाही आघाडी सरकारचे अभिनंदन!”
*****
(Release ID: 2134405)
Read this release in:
Assamese
,
English
,
Urdu
,
Hindi
,
Marathi
,
Bengali
,
Punjabi
,
Gujarati
,
Odia
,
Tamil
,
Telugu
,
Malayalam