ಪ್ರಧಾನ ಮಂತ್ರಿಯವರ ಕಛೇರಿ
ಭಗವಾನ್ ಜಗನ್ನಾಥನ ರಥಯಾತ್ರೆಯ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
Posted On:
27 JUN 2025 9:13AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಶುಭ ಕೋರಿದರು.
ಈ ಕುರಿತು ಎಕ್ಸ್ ಖಾತೆಯ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ:
"ಭಗವಾನ್ ಜಗನ್ನಾಥನ ರಥಯಾತ್ರೆಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ನನ್ನ ಶುಭಾಶಯಗಳು. ಪೂಜ್ಯ ಮತ್ತು ಭಕ್ತಿಯ ಈ ಪವಿತ್ರ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಉತ್ತಮ ಆರೋಗ್ಯವನ್ನು ತರಲಿ. ಜೈ ಜಗನ್ನಾಥ್!" ಎಂದಿದ್ದಾರೆ.
"ಪವಿತ್ರ ರಥಯಾತ್ರೆಯ ಸಂದರ್ಭದಲ್ಲಿ ಹೃತ್ಪೂರ್ವಕ ಶುಭಾಶಯಗಳು.
ಜೈ ಜಗನ್ನಾಥ್!" ಎಂದಿದ್ದಾರೆ.
*****
(Release ID: 2140080)
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Tamil
,
Telugu
,
Malayalam