ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಹಜರತ್ ಇಮಾಮ್ ಹುಸೇನ್ (ಎಎಸ್) ಅವರ ತ್ಯಾಗವು ಸದಾಚಾರಕ್ಕೆ ಅವರ ಬದ್ಧತೆಯ ಪ್ರತೀಕ: ಪ್ರಧಾನಮಂತ್ರಿ

Posted On: 06 JUL 2025 8:10AM by PIB Bengaluru

ಹಜರತ್ ಇಮಾಮ್ ಹುಸೇನ್ (ಎಎಸ್) ಅವರ ತ್ಯಾಗಗಳು ನೈತಿಕವಾದ/ ಸದಾಚಾರಕ್ಕೆ ಅವರ ಬದ್ಧತೆಯನ್ನು ಒತ್ತಿ ಹೇಳುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಸತ್ಯವನ್ನು ಎತ್ತಿಹಿಡಿಯಲು ಅವರು ಜನರನ್ನು ಪ್ರೇರೇಪಿಸಿದ್ದರು ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ.

ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ:

"ಹಜರತ್ ಇಮಾಮ್ ಹುಸೇನ್ (ಎಎಸ್) ಮಾಡಿದ ತ್ಯಾಗಗಳು ಸದಾಚಾರಕ್ಕೆ ಅವರ ಬದ್ಧತೆಯನ್ನು ಒತ್ತಿಹೇಳುತ್ತವೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಸತ್ಯವನ್ನು ಎತ್ತಿಹಿಡಿಯಲು ಅವರು ಜನರನ್ನು ಪ್ರೇರೇಪಿಸಿದ್ದರು."

 

 

*****

 


(Release ID: 2142637)