ಪ್ರಧಾನ ಮಂತ್ರಿಯವರ ಕಛೇರಿ
ಹಜರತ್ ಇಮಾಮ್ ಹುಸೇನ್ (ಎಎಸ್) ಅವರ ತ್ಯಾಗವು ಸದಾಚಾರಕ್ಕೆ ಅವರ ಬದ್ಧತೆಯ ಪ್ರತೀಕ: ಪ್ರಧಾನಮಂತ್ರಿ
Posted On:
06 JUL 2025 8:10AM by PIB Bengaluru
ಹಜರತ್ ಇಮಾಮ್ ಹುಸೇನ್ (ಎಎಸ್) ಅವರ ತ್ಯಾಗಗಳು ನೈತಿಕವಾದ/ ಸದಾಚಾರಕ್ಕೆ ಅವರ ಬದ್ಧತೆಯನ್ನು ಒತ್ತಿ ಹೇಳುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಸತ್ಯವನ್ನು ಎತ್ತಿಹಿಡಿಯಲು ಅವರು ಜನರನ್ನು ಪ್ರೇರೇಪಿಸಿದ್ದರು ಎಂದು ಶ್ರೀ ಮೋದಿ ಅವರು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ:
"ಹಜರತ್ ಇಮಾಮ್ ಹುಸೇನ್ (ಎಎಸ್) ಮಾಡಿದ ತ್ಯಾಗಗಳು ಸದಾಚಾರಕ್ಕೆ ಅವರ ಬದ್ಧತೆಯನ್ನು ಒತ್ತಿಹೇಳುತ್ತವೆ. ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ಸತ್ಯವನ್ನು ಎತ್ತಿಹಿಡಿಯಲು ಅವರು ಜನರನ್ನು ಪ್ರೇರೇಪಿಸಿದ್ದರು."
*****
(Release ID: 2142637)
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam