ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಜಾಲಾವಾಡ ಶಾಲಾ ಅವಘಡಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
25 JUL 2025 11:17AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಸ್ಥಾನದ ಜಾಲಾವಾಡ ದ ಶಾಲೆಯಲ್ಲಿ ಸಂಭವಿಸಿದ ಅವಘಡಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. "ಈ ಕಷ್ಟದ ಸಮಯದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನಾನಿದ್ದೇನೆ " ಎಂದು ಶ್ರೀ ಮೋದಿ ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಕಚೇರಿಯು 'X' ನಲ್ಲಿ ಹೀಗೆ ಪೋಸ್ಟ್ ಮಾಡಿದೆ:
"ರಾಜಸ್ಥಾನದ ಜಾಲಾವಾಡ ದ ಶಾಲೆಯೊಂದರಲ್ಲಿ ಸಂಭವಿಸಿದ ದುರಂತವು ದುಃಖಕರ ಮತ್ತು ತೀವ್ರವಾಗಿ ನೋವುಂಟುಮಾಡಿದೆ. ಈ ಕಷ್ಟದ ಸಮಯದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನಾನಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂಬಂಧ ಪಟ್ಟ ಅಧಿಕಾರಿಗಳು ಸಂತ್ರಸ್ತರಿಗೆ ಎಲ್ಲಾ ಸಂಭಾವ್ಯ ನೆರವು ನೀಡುತ್ತಿದ್ದಾರೆ: ಪ್ರಧಾನಮಂತ್ರಿ ಶ್ರೀ @narendramodi"
*****
(Release ID: 2148259)
Read this release in:
Marathi
,
English
,
Urdu
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam