ಪ್ರಧಾನ ಮಂತ್ರಿಯವರ ಕಛೇರಿ
ಜಾರ್ಖಂಡ್ ನ ದೇವಘರ್ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನಮಂತ್ರಿ ಸಂತಾಪ
Posted On:
29 JUL 2025 10:34AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿ ಕಚೇರಿ X ನಲ್ಲಿ ಮಾಡಿದ ಪೋಸ್ಟ್ ನಲ್ಲಿ ಹೀಗೆ ಹೇಳಿದೆ:
"ಜಾರ್ಖಂಡ್ ನ ದೇವಘರ್ ನಲ್ಲಿ ನಡೆದ ರಸ್ತೆ ಅಪಘಾತ ಅತ್ಯಂತ ದುಃಖಕರವಾಗಿದೆ. ಇದರಲ್ಲಿ ಜೀವ ಕಳೆದುಕೊಂಡ ಭಕ್ತರ ಕುಟುಂಬಗಳಿಗೆ ನನ್ನ ಸಂತಾಪಗಳು. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ. ಇದರೊಂದಿಗೆ, ಗಾಯಗೊಂಡವರೆಲ್ಲರೂ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ: ಪ್ರಧಾನಮಂತ್ರಿ ಶ್ರೀ @narendramodi"
*****
(Release ID: 2149572)
Read this release in:
English
,
Urdu
,
Marathi
,
Hindi
,
Bengali-TR
,
Bengali
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam