ಪ್ರಧಾನ ಮಂತ್ರಿಯವರ ಕಛೇರಿ
2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೊಂದಿಗೆ, ಕೃಷಿ ವಲಯದಲ್ಲಿ ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳು ಹೇಗೆ ಸ್ಥಿರ ಬೆಳವಣಿಗೆಗೆ ಕಾರಣವಾಗಿವೆ ಎಂಬುದರ ಕುರಿತಾದ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
Posted On:
05 AUG 2025 12:28PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿಯೊಂದಿಗೆ, ಕೃಷಿ ವಲಯದಲ್ಲಿ ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳು ಹೇಗೆ ಸ್ಥಿರ ಬೆಳವಣಿಗೆಗೆ ಕಾರಣವಾಗಿವೆ ಎಂಬುದರ ಕುರಿತಾದ ಲೇಖನವನ್ನು ಹಂಚಿಕೊಂಡಿದ್ದಾರೆ.
ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಬರೆದ ಲೇಖನಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನ ಮಂತ್ರಿಗಳು,
“ಕೇಂದ್ರ ಸಚಿವರಾದ ಶ್ರೀ @ChouhanShivraj ಅವರು ನಿರಂತರ ಸುಧಾರಣೆಗಳು ಮತ್ತು ರೈತ-ಕೇಂದ್ರಿತ ಉಪಕ್ರಮಗಳ ಕುರಿತು ವಿವರಿಸಿದ್ದಾರೆ. ಇದು ಕೃಷಿ ವಲಯದಲ್ಲಿ ಸ್ಥಿರ ಬೆಳವಣಿಗೆಗೆ ಕಾರಣವಾಗಿದ್ದು, 2047ರ ವೇಳೆಗೆ ವಿಕಸಿತ ಭಾರತವನ್ನು ನಿರ್ಮಿಸುವ ಗುರಿ ಹೊಂದಿದೆ” ಎಂದು ಹೇಳಿದ್ದಾರೆ.
*****
(Release ID: 2152463)
Read this release in:
Bengali-TR
,
Marathi
,
Malayalam
,
Bengali
,
English
,
Urdu
,
Hindi
,
Manipuri
,
Assamese
,
Punjabi
,
Gujarati
,
Odia
,
Tamil