ಪ್ರಧಾನ ಮಂತ್ರಿಯವರ ಕಛೇರಿ
2047ರ ವೇಳೆಗೆ ಕುಡಗೋಲು ಜೀವಕೋಶ ರೋಗ ಮುಕ್ತ ಭಾರತವನ್ನು ರೂಪಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮದ ಕುರಿತ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
12 AUG 2025 12:35PM by PIB Bengaluru
ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2047ರ ವೇಳೆಗೆ ಕುಡಗೋಲು ಜೀವಕೋಶ ರೋಗ (ಸಿಕಲ್ ಸೆಲ್ ಅನಿಮಿಯಾ) ಮುಕ್ತ ಭಾರತವನ್ನು ರೂಪಿಸುವ ಗುರಿಯನ್ನು ಹೊಂದಿರುವ ಹೆಗ್ಗುರುತು ಉಪಕ್ರಮದ ಕುರಿತ ಕೇಂದ್ರ ಸಚಿವರಾದ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರ ಲೇಖನವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಕಛೇರಿ X ನಲ್ಲಿ ಪೋಸ್ಟ್ ಮಾಡಿದೆ:
"ಆನುವಂಶಿಕ ಅಸ್ವಸ್ಥತೆಯನ್ನು ನಿಭಾಯಿಸುವುದರಿಂದ ಹಿಡಿದು ಸಮಾನತೆ ಮತ್ತು ಘನತೆಯನ್ನು ಖಾತ್ರಿಪಡಿಸುವವರೆಗೆ, ಭಾರತದ ರಾಷ್ಟ್ರೀಯ ಕುಡಗೋಲು ಜೀವಕೋಶ ರಕ್ತಹೀನತೆ ನಿರ್ಮೂಲನಾ ಮಿಷನ್ ಸಾರ್ವಜನಿಕ ಆರೋಗ್ಯದಲ್ಲಿ ಹೊಸ ಯುಗವನ್ನು ಸೂಚಿಸುತ್ತದೆ.
2047ರ ವೇಳೆಗೆ ಭಾರತವನ್ನು ಕುಡಗೋಲು ಜೀವಕೋಶ ರೋಗ ಮುಕ್ತಗೊಳಿಸುವ ಗುರಿಯನ್ನು ಹೊಂದಿರುವ ಈ ಮಹತ್ವದ ಉಪಕ್ರಮದ ಬಗ್ಗೆ ಕೇಂದ್ರ ಸಚಿವರಾದ ಶ್ರೀ @JPNadda ಬರೆದಿದ್ದಾರೆ, ಇದು ಓದಲೇಬೇಕಾದ ಲೇಖನ!
*****
(रिलीज़ आईडी: 2155428)
आगंतुक पटल : 35
इस विज्ञप्ति को इन भाषाओं में पढ़ें:
Malayalam
,
Tamil
,
Manipuri
,
Bengali
,
English
,
Urdu
,
हिन्दी
,
Marathi
,
Bengali-TR
,
Assamese
,
Punjabi
,
Gujarati
,
Odia
,
Telugu