ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೇಶವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ

प्रविष्टि तिथि: 16 AUG 2025 8:55AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.

ಅವರು ಎಕ್ಸ್ ಖಾತೆಯ ಪೋಸ್ಟ್‌ನಲ್ಲಿ ಹೀಗೆ ಬರೆದಿದ್ದಾರೆ:

"ಎಲ್ಲಾ ದೇಶವಾಸಿಗಳಿಗೆ ಜನ್ಮಾಷ್ಟಮಿಯ ಶುಭಾಶಯಗಳು. ನಂಬಿಕೆ, ಸಂತೋಷ ಮತ್ತು ಉತ್ಸಾಹದ ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತರಲಿ. ಜೈ ಶ್ರೀ ಕೃಷ್ಣ!”

 

 

*****

 


(रिलीज़ आईडी: 2157118) आगंतुक पटल : 13
इस विज्ञप्ति को इन भाषाओं में पढ़ें: Odia , English , Urdu , Marathi , हिन्दी , Assamese , Manipuri , Bengali , Punjabi , Gujarati , Tamil , Telugu , Malayalam