ಪ್ರಧಾನ ಮಂತ್ರಿಯವರ ಕಛೇರಿ
ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ದೇಶವಾಸಿಗಳಿಗೆ ಪ್ರಧಾನಮಂತ್ರಿ ಶುಭಾಶಯ
Posted On:
16 AUG 2025 8:55AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೃಷ್ಣ ಜನ್ಮಾಷ್ಟಮಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು.
ಅವರು ಎಕ್ಸ್ ಖಾತೆಯ ಪೋಸ್ಟ್ನಲ್ಲಿ ಹೀಗೆ ಬರೆದಿದ್ದಾರೆ:
"ಎಲ್ಲಾ ದೇಶವಾಸಿಗಳಿಗೆ ಜನ್ಮಾಷ್ಟಮಿಯ ಶುಭಾಶಯಗಳು. ನಂಬಿಕೆ, ಸಂತೋಷ ಮತ್ತು ಉತ್ಸಾಹದ ಈ ಪವಿತ್ರ ಹಬ್ಬವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತರಲಿ. ಜೈ ಶ್ರೀ ಕೃಷ್ಣ!”
*****
(Release ID: 2157118)
Read this release in:
English
,
Urdu
,
Marathi
,
Hindi
,
Assamese
,
Manipuri
,
Bengali
,
Punjabi
,
Gujarati
,
Tamil
,
Telugu
,
Malayalam