ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಸಂತಾಪ
Posted On:
27 AUG 2025 1:01PM by PIB Bengaluru
ಪೂಜ್ಯ ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಇಂದು ತಮ್ಮ ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಶ್ರೀ ಮಾತಾ ವೈಷ್ಣೋ ದೇವಿ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತದಿಂದಾದ ಜೀವಹಾನಿಯು ದುಃಖಕರವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಆಡಳಿತವು ಎಲ್ಲಾ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ. ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ."
*****
(Release ID: 2161170)
Read this release in:
English
,
Urdu
,
Hindi
,
Marathi
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam