ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು
प्रविष्टि तिथि:
09 SEP 2025 11:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.
ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಬರೆದಿದ್ದಾರೆ:
“ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅವರಿಗೆ ಅಭಿನಂದಿಸಿದೆ.
@CPRGuv”
****
(रिलीज़ आईडी: 2165151)
आगंतुक पटल : 58
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Bengali-TR
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam