ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು

Posted On: 09 SEP 2025 11:02PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿಯಾಗಿ ಚುನಾಯಿತರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದರು ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅಭಿನಂದಿಸಿದರು.

ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಬರೆದಿದ್ದಾರೆ:

“ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದೆ ಮತ್ತು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾಗಿದ್ದಕ್ಕೆ ಅವರಿಗೆ ಅಭಿನಂದಿಸಿದೆ.

@CPRGuv”

 

****


(Release ID: 2165151) Visitor Counter : 2