ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಭಾರತದ ರಾಷ್ಟ್ರಪತಿಗಳಿಂದ ಭಾರತದ ಉಪರಾಷ್ಟ್ರಪತಿ ಸ್ಥಾನ ಅಲಂಕರಿಸುತ್ತಿರುವ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣವಚನ ಬೋಧನೆ

ಪ್ರಕಟಣಾ ದಿನಾಂಕ: 12 SEP 2025 11:00AM by PIB Bengaluru

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಗಣತಂತ್ರ ಮಂಟಪದಲ್ಲಿಂದು (2025ರ ಸೆಪ್ಟಂಬರ್ 12ರಂದು) ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾರತದ ಉಪರಾಷ್ಟ್ರಪತಿ ಸ್ಥಾನ ಅಲಂಕರಿಸುತ್ತಿರುವ ಶ್ರೀ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.

 

*****
 


(ಪ್ರಕಟಣೆ ಐ.ಡಿ.: 2165995) ವಿಸಿಟರ್ ಕೌಂಟರ್ : 295