ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಾಜಸ್ಥಾನದ ಜೈಪುರದ ಆಸ್ಪತ್ರೆಯ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಸಂತಾಪ 

Posted On: 06 OCT 2025 9:58AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಪ್ರಾಣ ಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಕಚೇರಿಯ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ:

"ರಾಜಸ್ಥಾನದ ಜೈಪುರದ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಪ್ರಾಣ ಕಳೆದುಕೊಂಡಿರುವ ಘಟನೆಯು ತೀವ್ರ ದುಃಖ ತಂದಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ ಶ್ರೀ @narendramodi"

 

 

*****

 


(Release ID: 2175248) Visitor Counter : 6