ಪ್ರಧಾನ ಮಂತ್ರಿಯವರ ಕಛೇರಿ
ಜಲಿಯನ್ವಾಲಾ ಬಾಗ್ನಲ್ಲಿ ಇಂದು ಹುತಾತ್ಮರಾದ ಎಲ್ಲರ ತ್ಯಾಗವನ್ನು ಪ್ರಧಾನಮಂತ್ರಿ ಸ್ಮರಿಸಿದ್ದಾರೆ
प्रविष्टि तिथि:
13 APR 2023 9:42AM by PIB Bengaluru
ಜಲಿಯನ್ವಾಲಾ ಬಾಗ್ನಲ್ಲಿ ಇಂದು ಹುತಾತ್ಮರಾದ ಎಲ್ಲರ ತ್ಯಾಗವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.
ಒಂದು ಟ್ವೀಟ್ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ:
"ಜಲಿಯನ್ವಾಲಾ ಬಾಗ್ನಲ್ಲಿ ಈ ದಿನ ಹುತಾತ್ಮರಾದ ಎಲ್ಲರ ತ್ಯಾಗವನ್ನು ನಾನು ನೆನಪಿಸಿಕೊಳ್ಳುತ್ತೇನೆ. ಅವರ ಮಹಾನ್ ತ್ಯಾಗವು, ನಮ್ಮ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ಈಡೇರಿಸಲು ಮತ್ತು ಬಲಿಷ್ಠ ಹಾಗೂ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ಇನ್ನಷ್ಟು ಕಷ್ಟಪಟ್ಟು ಕೆಲಸ ಮಾಡಲು ನಮಗೆ ಸ್ಫೂರ್ತಿ ನೀಡುತ್ತದೆ."
*****
(रिलीज़ आईडी: 2187288)
आगंतुक पटल : 19
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam