ಪ್ರಧಾನ ಮಂತ್ರಿಯವರ ಕಛೇರಿ
ಜಮ್ಮು ಮತ್ತು ಕಾಶ್ಮೀರವು ಸುಂದರವಾಗಿದೆ ಮತ್ತು ಬೇಸಿಗೆ ಕಾಲದಲ್ಲಿ ಮತ್ತಷ್ಟು ಸುಂದರವಾಗಿರುತ್ತದೆ: ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
03 APR 2023 9:57AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು "ಜಮ್ಮು ಮತ್ತು ಕಾಶ್ಮೀರವು ಸುಂದರವಾಗಿದೆ ಮತ್ತು ಬೇಸಿಗೆ ಕಾಲದಲ್ಲಿ ಮತ್ತಷ್ಟು ಸುಂದರವಾಗಿರುತ್ತದೆ" ಎಂದು ಹೇಳಿದ್ದಾರೆ.
ಶ್ರೀನಗರದ ದಾಲ್ ಸರೋವರದ ಪಕ್ಕದಲ್ಲಿರುವ ಜಬರ್ವಾನ್ ಶ್ರೇಣಿಯ ತಪ್ಪಲಿನಲ್ಲಿ ನೆಲೆಗೊಂಡಿರುವ ಟುಲಿಪ್ ಗಾರ್ಡನ್ ಅರಳುತ್ತಿರುವ ಬಗ್ಗೆ ಶ್ರೀನಗರ ಜಿಲ್ಲಾಡಳಿತದ ಟ್ವೀಟ್ ಪೋಸ್ಟ್ಗೆ ಪ್ರಧಾನಮಂತ್ರಿ ಅವರು ಹೀಗೆ ಪ್ರತಿಕ್ರಿಯಿಸಿದ್ದಾರೆ.
"ಜಮ್ಮು ಮತ್ತು ಕಾಶ್ಮೀರ ಸುಂದರವಾಗಿದೆ, ಮತ್ತು ಬೇಸಿಗೆ ಕಾಲದಲ್ಲಿ ಮತ್ತಷ್ಟು ಸುಂದರವಾಗಿರುತ್ತದೆ."
*****
(ಪ್ರಕಟಣೆ ಐ.ಡಿ.: 2188240)
ವಿಸಿಟರ್ ಕೌಂಟರ್ : 27
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam