ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಶ್ರೀ ಬೆರ್ಜಿಸ್ ದೇಸಾಯಿ ಅವರು ತಮ್ಮ ಪುಸ್ತಕದ ಪ್ರತಿಯನ್ನು ಉಡುಗೊರೆಯಾಗಿ ನೀಡಿದರು
Posted On:
18 NOV 2025 7:10PM by PIB Bengaluru
ಖ್ಯಾತ ವಕೀಲರಾದ ಶ್ರೀ ಬೆರ್ಜಿಸ್ ದೇಸಾಯಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ, ಶ್ರೀ ದೇಸಾಯಿ ಅವರು ತಮ್ಮ ಪುಸ್ತಕದ ಪ್ರತಿಯನ್ನು ಪ್ರಧಾನಮಂತ್ರಿ ಅವರಿಗೆ ಉಡುಗೊರೆಯಾಗಿ ಅರ್ಪಿಸಿದರು.
ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಮಂತ್ರಿ ಅವರು ಹೀಗೆ ಬರೆದಿದ್ದಾರೆ;
“ಖ್ಯಾತ ವಕೀಲರಾದ ಶ್ರೀ ಬೆರ್ಜಿಸ್ ದೇಸಾಯಿ ಅವರನ್ನು ಭೇಟಿಯಾಗಿ ಅವರ ಪುಸ್ತಕದ ಪ್ರತಿಯನ್ನು ಸ್ವೀಕರಿಸಲು ಸಂತೋಷವಾಯಿತು.”
*****
(Release ID: 2191557)
Visitor Counter : 6
Read this release in:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam