ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿಯಂದು ಪುಷ್ಪ ನಮನ ಸಲ್ಲಿಸಿದ ಭಾರತದ ರಾಷ್ಟ್ರಪತಿ 

प्रविष्टि तिथि: 03 DEC 2025 1:12PM by PIB Bengaluru

ಇಂದು ಭಾರತದ ಮೊದಲ ರಾಷ್ಟ್ರಪತಿ ಡಾ. ರಾಜೇಂದ್ರ ಪ್ರಸಾದ್ ಅವರ ಜಯಂತಿ ಸಂದರ್ಭದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. (ಡಿಸೆಂಬರ್ 3, 2025).

 

*****


(रिलीज़ आईडी: 2198099) आगंतुक पटल : 5
इस विज्ञप्ति को इन भाषाओं में पढ़ें: English , Urdu , Marathi , हिन्दी , Gujarati , Tamil , Malayalam