ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವರ್ತಮಾನದಲ್ಲಿ ಬದುಕುವ ವಿವೇಕವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 22 DEC 2025 9:03AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. 

“गते शोको न कर्तव्यो भविष्यं नैव चिन्तयेत्।

वर्तमानेन कालेन वर्तयन्ति विचक्षणाः॥”

ಸುಭಾಷಿತ ಗತಕಾಲದ ಬಗ್ಗೆ ದುಃಖಿಸಬಾರದು ಮತ್ತು ಭವಿಷ್ಯದ ಬಗ್ಗೆ ಚಿಂತಿಸಬಾರದು ಮತ್ತು ಬುದ್ಧಿವಂತರು ವರ್ತಮಾನದಲ್ಲಿ ಮಾತ್ರ ವರ್ತಿಸುತ್ತಾರೆ ಎಂದು ತಿಳಿಸುತ್ತದೆ. 

ಪ್ರಧಾನಮಂತ್ರಿ ಅವರು ಎಕ್ಸ್‌ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ. 

“गते शोको न कर्तव्यो भविष्यं नैव चिन्तयेत्।

वर्तमानेन कालेन वर्तयन्ति विचक्षणाः॥”

 

 

*****


(रिलीज़ आईडी: 2207326) आगंतुक पटल : 8
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Punjabi , Gujarati , Odia , Tamil , Telugu , Malayalam