ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರೈತರ ಮಹತ್ವವನ್ನು ತಿಳಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ

प्रविष्टि तिथि: 23 DEC 2025 9:41AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತಂ ಹಂಚಿಕೊಂಡಿದ್ದಾರೆ.

“सुवर्ण-रौप्य-माणिक्य-वसनैरपि पूरिताः।

तथापि प्रार्थयन्त्येव कृषकान् भक्ततृष्णया।।”

ಚಿನ್ನ, ಬೆಳ್ಳಿ, ಮಾಣಿಕ್ಯ ಮತ್ತು ಉತ್ತಮ ಬಟ್ಟೆಗಳನ್ನು ಹೊಂದಿದ್ದರೂ ಸಹ, ಜನರು ಆಹಾರಕ್ಕಾಗಿ ರೈತರನ್ನು ಅವಲಂಬಿಸಬೇಕಾಗುತ್ತದೆ ಎಂದು ಸುಭಾಷಿತಂ ತಿಳಿಸುತ್ತದೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“सुवर्ण-रौप्य-माणिक्य-वसनैरपि पूरिताः।

तथापि प्रार्थयन्त्येव कृषकान् भक्ततृष्णया।।"

 

*****


(रिलीज़ आईडी: 2207612) आगंतुक पटल : 7
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Punjabi , Gujarati , Odia , Tamil , Telugu , Malayalam