ಪ್ರಧಾನ ಮಂತ್ರಿಯವರ ಕಛೇರಿ
ಕಠಿಣ ಪರಿಶ್ರಮದ ಮಹತ್ವವನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
24 DEC 2025 9:52AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.
“यस्य कृत्यं न विघ्नन्ति शीतमुष्णं भयं रतिः।
समृद्धिरसमृद्धिर्वा स वै पण्डित उच्यते।।"
“ಯಾರ ಕಾರ್ಯಕ್ಕೆ ಚಳಿ, ಬಿಸಿಲು, ಭಯ ಅಥವಾ ಉತ್ಸಾಹ ಅಡ್ಡಿಯಾಗುವುದಿಲ್ಲವೋ, ಆತ ಶ್ರೀಮಂತನಾಗಿರಲಿ, ಬಡವನಾಗಿರಲಿ, ಅವನನ್ನು ಜ್ಞಾನಿ ಎಂದು ಕರೆಯಲಾಗುತ್ತದೆ.''
ಪ್ರಧಾನಮಂತ್ರಿ ಅವರು ಎಕ್ಸ್ ಪೋಸ್ಟ್ ನಲ್ಲಿ;
“यस्य कृत्यं न विघ्नन्ति शीतमुष्णं भयं रतिः।
समृद्धिरसमृद्धिर्वा स वै पण्डित उच्यते।।"
*****
(ಪ್ರಕಟಣೆ ಐ.ಡಿ.: 2208028)
ವಿಸಿಟರ್ ಕೌಂಟರ್ : 48
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Punjabi
,
Gujarati
,
Tamil
,
Telugu
,
Malayalam