ಪ್ರಧಾನ ಮಂತ್ರಿಯವರ ಕಛೇರಿ
ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
30 DEC 2025 10:13AM by PIB Bengaluru
ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:
"ಮುಂಬೈನ ಭಾಂಡೂಪ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"
"मुंबईतील भांडुप येथे अपघातात झालेल्या जीवितहानीने अत्यंत दुःख झाले आहे. आपल्या प्रियजनांना गमावलेल्या कुटुंबीयांप्रती माझ्या संवेदना आहेत. जखमींच्या तब्येतीत लवकरात लवकर सुधार व्हावा, अशी प्रार्थना करतो: पंतप्रधान @narendramodi"
*****
(रिलीज़ आईडी: 2209743)
आगंतुक पटल : 46
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam