ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಕಟಣಾ ದಿನಾಂಕ: 30 DEC 2025 12:37PM by PIB Bengaluru

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.

ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:

"ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"

 

*****


(ಪ್ರಕಟಣೆ ಐ.ಡಿ.: 2209778) ವಿಸಿಟರ್ ಕೌಂಟರ್ : 75