ಪ್ರಧಾನ ಮಂತ್ರಿಯವರ ಕಛೇರಿ
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
30 DEC 2025 12:37PM by PIB Bengaluru
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ.
ಪಿಎಂಒ ಇಂಡಿಯಾ ಖಾತೆಯಲ್ಲಿ ಈ ರೀತಿ ಹಂಚಿಕೊಂಡಿದ್ದಾರೆ:
"ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ: ಪ್ರಧಾನಮಂತ್ರಿ @narendramodi"
*****
(ಪ್ರಕಟಣೆ ಐ.ಡಿ.: 2209778)
ವಿಸಿಟರ್ ಕೌಂಟರ್ : 75
ಪ್ರಕಟಣೆಯನ್ನು ಇದರಲ್ಲಿ ಓದಿ:
Punjabi
,
English
,
Urdu
,
Marathi
,
हिन्दी
,
Bengali
,
Bengali-TR
,
Assamese
,
Manipuri
,
Gujarati
,
Odia
,
Tamil
,
Telugu
,
Malayalam