ಪ್ರಧಾನ ಮಂತ್ರಿಯವರ ಕಛೇರಿ
ನೇತಾಜಿ ಸುಭಾಷ್ ಚಂದ್ರ ಬೋಸ್ ಹಾಗೂ ತಮಿಳುನಾಡಿನೊಂದಿಗೆ ಅವರ ಸಂಬಂಧ ಕುರಿತು ಲೇಖನವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
प्रविष्टि तिथि:
23 JAN 2026 7:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಪ ರಾಷ್ಟ್ರಪತಿ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರು ಬರೆದಿರುವ ಒಳನೋಟವುಳ್ಳ ಲೇಖನವನ್ನು ಹಂಚಿಕೊಂಡಿದ್ದಾರೆ.
ಈ ಲೇಖನವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮಹತ್ವವನ್ನು ಉಲ್ಲೇಖಿಸುವುದರ ಜೊತೆಗೆ, ತಮಿಳುನಾಡಿನೊಂದಿಗೆ ನೇತಾಜಿಯವರ ಸಂಬಂಧ ಕುರಿತು ಆಸಕ್ತಿದಾಯಕ ವಿವರಗಳನ್ನು ಪ್ರಸ್ತುತಪಡಿಸುತ್ತದೆ.
ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ, ಎಕ್ಸ್ ಪೋಸ್ಟ್ನಲ್ಲಿ ಹೀಗೆ ಹೇಳಿದರು;
“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮಹತ್ವ ಹಾಗೂ ತಮಿಳುನಾಡಿನೊಂದಿಗೆ ಅವರ ಸಂಬಂಧ ಕುರಿತು ಉಪ ರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರು ಬರೆದಿರುವುದು ಸೂಕ್ಷ್ಮ ಒಳನೋಟವುಳ್ಳ ಲೇಖನ ಇದಾಗಿದೆ.
@VPIndia
@CPR_VP”
*****
(रिलीज़ आईडी: 2218044)
आगंतुक पटल : 5
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam