ಪ್ರಧಾನ ಮಂತ್ರಿಯವರ ಕಛೇರಿ
ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಪುರೋಹಿತರನ್ನು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ್ದಾರೆ
प्रविष्टि तिथि:
23 JAN 2026 11:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿ ಮಾಡಿದರು,
ಈ ಸಂದರ್ಭದಲ್ಲಿ ಆಶೀರ್ವಾದ ನೀಡಿದ್ದು, ಇದಕ್ಕೆ ಪ್ರಧಾನ ಮಂತ್ರಿಗಳು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ಅವರು ಹೀಗೆ ಬರೆದುಕೊಂಡಿದ್ದಾರೆ;
“ಇಂದು ಬೆಳಗ್ಗೆ ಸೌಮ್ಯನಾರಾಯಣ ಪೆರುಮಾಳ್ ದೇವಾಲಯದ ಗೌರವಾನ್ವಿತ ಪುರೋಹಿತರನ್ನು ಭೇಟಿಯಾದೆನು. ಅವರು ನನಗೆ ಆಶೀರ್ವದಿಸಿದ್ದು, ನಾನು ಕೃತಜ್ಞತೆ ಸಲ್ಲಿಸುತ್ತೇನೆ.”
*****
(रिलीज़ आईडी: 2218470)
आगंतुक पटल : 2