ಪ್ರಧಾನ ಮಂತ್ರಿಯವರ ಕಛೇರಿ
ನಾಗರಿಕ ಕೇಂದ್ರಿತ ಆಡಳಿತ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ
प्रविष्टि तिथि:
26 JAN 2026 5:20PM by PIB Bengaluru
ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಅವರು ಬರೆದ ಲೇಖನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.
ನಾಗರಿಕರು ಇಂದು ಆಡಳಿತದ ಕೇಂದ್ರದಲ್ಲಿದ್ದಾರೆ ಈ ಲೇಖನವು ಎಂದು ವಿವರಿಸುತ್ತದೆ. ಗಣರಾಜ್ಯವು ಸಾಮಾಜಿಕ ನ್ಯಾಯವನ್ನು ಮುನ್ನಡೆಸುತ್ತಿದೆ ಮತ್ತು ಆರ್ಥಿಕ ಸೇರ್ಪಡೆಯನ್ನು ಸಕ್ರಿಯಗೊಳಿಸುತ್ತಿದೆ ಮತ್ತು ಈ ಪ್ರಯತ್ನಗಳು ಒಟ್ಟಾಗಿ ಕಲ್ಯಾಣ-ಆಧಾರಿತ ಪ್ರಜಾಪ್ರಭುತ್ವ ಗಣರಾಜ್ಯದ ಸಾಂವಿಧಾನಿಕ ದೃಷ್ಟಿಕೋನವನ್ನು ಎತ್ತಿಹಿಡಿಯುತ್ತವೆ ಎಂದು ವಿವರಿಸುತ್ತದೆ.
ಕೇಂದ್ರ ರಕ್ಷಣಾ ಸಚಿವರ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ, ಶ್ರೀ ಮೋದಿ ಹೀಗೆ ಹೇಳಿದ್ದಾರೆ;
“ಗಣರಾಜ್ಯೋತ್ಸವದಂದು ರಕ್ಷಣಾ ಸಚಿವರಾದ ಶ್ರೀ @rajnathsingh ಅವರು, ನಾಗರಿಕರು ಇಂದು ಆಡಳಿತದ ಕೇಂದ್ರದಲ್ಲಿದ್ದಾರೆ ಎಂದು ತಮ್ಮ ಲೇಖನದಲ್ಲಿ ವಿವರಿಸಿದ್ದಾರೆ. ಗಣರಾಜ್ಯವು ಸಾಮಾಜಿಕ ನ್ಯಾಯವನ್ನು ಮುನ್ನಡೆಸುತ್ತಿದೆ ಮತ್ತು ಆರ್ಥಿಕ ಸೇರ್ಪಡೆಯನ್ನು ಸಕ್ರಿಯಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಈ ಪ್ರಯತ್ನಗಳು ಒಟ್ಟಾಗಿ ಕಲ್ಯಾಣ-ಆಧಾರಿತ ಪ್ರಜಾಪ್ರಭುತ್ವ ಗಣರಾಜ್ಯದ ಸಾಂವಿಧಾನಿಕ ದೃಷ್ಟಿಕೋನವನ್ನು ಎತ್ತಿ ಹಿಡಿಯುತ್ತವೆ.”
*****
(रिलीज़ आईडी: 2218864)
आगंतुक पटल : 6