ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ವೀರ ಸೈನಿಕರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು
ಪ್ರಕಟಣಾ ದಿನಾಂಕ:
26 JAN 2026 5:25PM by PIB Bengaluru
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.
ಪ್ರಧಾನಮಂತ್ರಿ ಅವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ಸಂದೇಶವನ್ನು ತಿಳಿಸಿದೆ;
“ರಾಷ್ಟ್ರೀಯ ಸಮರ ಸ್ಮಾರಕದಲ್ಲಿ, ಪ್ರಧಾನಮಂತ್ರಿ @narendramodi ಅವರು ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವೀರ ಸೈನಿಕರಿಗೆ ಗೌರವ ನಮನ ಸಲ್ಲಿಸಿದರು.”
*****
(ಪ್ರಕಟಣೆ ಐ.ಡಿ.: 2218865)
ವಿಸಿಟರ್ ಕೌಂಟರ್ : 45
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Bengali-TR
,
Assamese
,
Punjabi
,
Gujarati
,
Odia
,
Tamil
,
Telugu
,
Malayalam