ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪುಲ್ವಾಮಾದ ವೀರ ಯೋಧರನ್ನು ಸ್ಮರಿಸಿದ ಪ್ರಧಾನಮಂತ್ರಿ

प्रविष्टि तिथि: 14 FEB 2026 11:06AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019 ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರನ್ನು ಸ್ಮರಿಸಿದ್ದಾರೆ. ಅವರ ಭಕ್ತಿ, ಸಂಕಲ್ಪ ಮತ್ತು ರಾಷ್ಟ್ರಕ್ಕೆ ಸಲ್ಲಿಸುವ ಸೇವೆಯು ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಶಾಶ್ವತವಾಗಿ ಉಳಿದಿದೆ ಮತ್ತು ಪ್ರತಿಯೊಬ್ಬ ಭಾರತೀಯನೂ ಅವರ ನಿರಂತರ ಧೈರ್ಯದಿಂದ ಶಕ್ತಿಯನ್ನು ಪಡೆಯುತ್ತಾನೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಈ ಸಂಬಂಧ ಶ್ರೀ ನರೇಂದ್ರ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

"2019 ರಲ್ಲಿ ಈ ದಿನದಂದು ಪುಲ್ವಾಮಾದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ವೀರರನ್ನು ಸ್ಮರಿಸುತ್ತೇನೆ. ಅವರ ಭಕ್ತಿ, ಸಂಕಲ್ಪ ಮತ್ತು ರಾಷ್ಟ್ರದ ಸೇವೆಯು ನಮ್ಮ ಸಾಮೂಹಿಕ ಪ್ರಜ್ಞೆಯಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಪ್ರತಿಯೊಬ್ಬ ಭಾರತೀಯನೂ ಅವರ ನಿರಂತರ ಧೈರ್ಯದಿಂದ ಶಕ್ತಿಯನ್ನು ಪಡೆಯುತ್ತಾನೆ," ಎಂದಿದ್ದಾರೆ.

 

******

 

 


(रिलीज़ आईडी: 2228284) आगंतुक पटल : 28
इस विज्ञप्ति को इन भाषाओं में पढ़ें: English , Urdu , हिन्दी , Marathi , Manipuri , Bengali , Bengali-TR , Assamese , Punjabi , Gujarati , Odia , Tamil , Telugu , Malayalam