ಉಪರಾಷ್ಟ್ರಪತಿಗಳ ಕಾರ್ಯಾಲಯ
2026ರ ಮಾರ್ಚ್ 5 ರಂದು ಕರ್ನಾಟಕಕ್ಕೆ ಭೇಟಿ ನೀಡಲಿರುವ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್
ಪ್ರಕಟಣಾ ದಿನಾಂಕ:
04 MAR 2026 6:37PM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು 2026ರ ಮಾರ್ಚ್ 5 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ.
ಭೇಟಿಯ ಸಮಯದಲ್ಲಿ, ಉಪರಾಷ್ಟ್ರಪತಿಗಳು, ಬೆಳಗಾವಿಯ ಯಡೂರಿನ ಶ್ರೀ ವೀರಭದ್ರೇಶ್ವರ ದೇವಾಲಯದ ರಾಜಗೋಪುರ ಉದ್ಘಾಟನೆ, ಕಳಶಾರೋಹಣ ಮತ್ತು ಮಹಾಕುಂಭಾಭಿಷೇಕ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
*****
(ಪ್ರಕಟಣೆ ಐ.ಡಿ.: 2235355)
ವಿಸಿಟರ್ ಕೌಂಟರ್ : 105