ಉಪರಾಷ್ಟ್ರಪತಿಗಳ ಕಾರ್ಯಾಲಯ
ನೌರುಜ್ ಹಬ್ಬದ ಶುಭಾಶಯಗಳನ್ನು ತಿಳಿಸಿದ ಉಪರಾಷ್ಟ್ರಪತಿ
ಪ್ರಕಟಣಾ ದಿನಾಂಕ:
21 MAR 2026 9:06AM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಸಿ.ಪಿ. ರಾಧಾಕೃಷ್ಣನ್ ಅವರು ನೌರುಜ್ ಹಬ್ಬದ ಶುಭ ಸಂದರ್ಭದಲ್ಲಿ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ.
ತಮ್ಮ ಸಂದೇಶದಲ್ಲಿ ಉಪರಾಷ್ಟ್ರಪತಿಗಳು ಅವರು ಹೀಗೆ ಹೇಳಿದ್ದಾರೆ;
“ನೌರುಜ್ ಹಬ್ಬದ ಶುಭಾಶಯಗಳು. ಈ ಹೊಸ ವರ್ಷವು ಎಲ್ಲರಿಗೂ ಅಪಾರ ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ.”
*****
(ಪ್ರಕಟಣೆ ಐ.ಡಿ.: 2243338)
ವಿಸಿಟರ್ ಕೌಂಟರ್ : 7