ಪ್ರಧಾನ ಮಂತ್ರಿಯವರ ಕಛೇರಿ
ದೇವಿ ಕುಷ್ಮಾಂಡೆಯ ದಿವ್ಯ ಹಾಗೂ ಭಕ್ತರ ಕಲ್ಯಾಣ ಕೃಪೆಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
22 MAR 2026 9:07AM by PIB Bengaluru
ದೇವಿ ಕುಷ್ಮಾಂಡೆಯ ದಿವ್ಯ ಹಾಗೂ ಕಲ್ಯಾಣಕರ ಕೃಪೆಯನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಹಂಚಿಕೊಂಡಿದ್ದಾರೆ;
"अदम्य साहस और आध्यात्मिक शक्ति की प्रतीक मां कूष्मांडा का चरण-वंदन! उनकी दिव्य ऊर्जा से हर हृदय में नवचेतना जागृत हो।
सुरासम्पूर्णकलशं रुधिराप्लुतमेव च।
दधाना हस्तपद्माभ्यां कूष्माण्डा शुभदाऽस्तु मे॥"
(ಪ್ರಕಟಣೆ ಐ.ಡಿ.: 2243551)
ವಿಸಿಟರ್ ಕೌಂಟರ್ : 3